Please turn JavaScript on
prajavani icon

prajavani

Get updates from Prajavani via email, on your phone or read them on follow.it on your own custom news page.

You can filter the news from Prajavani that get delivered to you using tags or topics or you can opt for all of them. Unsubscription is also very simple.

See the latest news from Prajavani below.

Site title: Prajavani Kannada News | ಕನ್ನಡ ಸುದ್ದಿ | Karnataka Suddi | Bengaluru Suddi | ಸಮಾಚಾರ, ವಾರ್ತೆ, ಕರ್ನಾಟಕ, ಬೆಂಗಳೂರು, ರಾಜ್ಯ, ರಾಷ್ಟ್ರೀಯ, ವಿದೇಶ ಸುದ್ದಿಗಳು Latest News Headlines from Bengaluru, Karnataka & India

Is this your feed? Claim it!

Publisher:  Unclaimed!
Message frequency:  374.62 / day

Message History

ಮುಂಬೈ: ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನಿರ್ಧರಿಸಿದೆ.

‘ಹಣಕಾಸು ನೀತಿ ಸಮಿತಿಯು (ಎಂಪಿಸಿ) ರೆಪೊ ದರವನ್ನು ಶೇ 5.25 ಯಥಾಸ್ಥಿತಿಯಲ್ಲೇ ಮುಂದುವರಿಸಲು ಸರ್ವಾನುಮತದ ನಿರ್ಧಾರ ಕೈಗೊಂಡಿದೆ’ ಎಂದು ಆರ್‌ಬಿಐ ಗವರ್ನರ್‌ ಸಂಜಯ್‌ ಮಲ್ಹೋತ್ರಾ ತಿಳಿಸಿದ್ದಾರೆ.

ಇದರೊಂದಿಗೆ ಸತತ ಮೂರನೇ ಬಾರಿಗೆ ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಂತಾಗಿದೆ. ಫೆಬ್ರುವರಿ ಹಾಗೂ ಏಪ್ರಿಲ್‌ನಲ್ಲಿ ...


Read full story

ಗಾಯಕನಾಗಿ ಗುರುತಿಸಿಕೊಂಡಿದ್ದ ನವೀನ್ ಸಜ್ಜು ನಟನೆಯ ‘ಲೋ ನವೀನ’ ಚಿತ್ರ ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿದೆ. ‘ಆದರೆ, ಬೆಂಗಳೂರಿನಲ್ಲಿ ಪರಭಾಷೆ ಹಾವಳಿಯಿಂದ ಈ ಚಿತ್ರದ ಪ್ರದರ್ಶನಕ್ಕೆ ಚಿತ್ರಮಂದಿರಗಳು ಸಿಗುತ್ತಿಲ್ಲ ಎಂದು ನಟ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ಹಂಚಿಕೊಂಡಿರುವ ಅವರು, ‘ಒಂದು ಸಿನಿಮಾ ಮಾಡಲು ಎಷ್ಟು ಕಷ್ಟ ಇದೆ ಎಂದು ಕಲಾವಿದ, ನಿರ್ದೇಶಕ, ನಿರ್ಮಾಕಪರಿಗೆ ಅಷ್ಟೇ ಗೊತ್ತಿರುತ್ತದೆ. ಸಿನಿಮಾ ಮಾಡುವುದ...


Read full story

ದೇವನಹಳ್ಳಿ: ರಾಮಲಿಂಗಾರೆಡ್ಡಿ ಅವರು ಖಾತೆ ಹಂಚಿಕೆ ಸಂಬಂಧ ಅಸಮಾಧಾನ ವ್ಯಕ್ತಪಡಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಹಿರಿಯ ನಾಯಕ ಕೆ.ಎಚ್‌. ಮುನಿಯಪ್ಪ ಅವರೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಸಚಿವ ಸಂಪುಟದಲ್ಲಿ ಹಿರಿಯ ನಾಯಕರಿಗೆ ತಕ್ಕ ಗೌರವ ಸಿಕ್ಕಿಲ್ಲ. ನನ್ನ ಹಿರಿತನವನ್ನು ಪರಿಗಣಿಸುವವರೆಗೆ ನೀಡಲಾಗಿರುವ ಖಾತೆಯನ್ನು ವಹಿಸಿಕೊಳ್ಳುವುದಿಲ್ಲ. ತಪ್ಪು ತಿದ್ದಿ ಕೊಳ್ಳಬೇಕು’ ಎಂದು ಹೇಳಿದ್ದಾರೆ.

ದೇವನಹಳ್ಳಿಯಲ...


Read full story

ನವದೆಹಲಿ: ಇಂದು ವಿಶ್ವ ಪರಿಸರ ದಿನ. ಕಳೆದೊಂದು ದಶಕದಿಂದ ಪರಿಸರ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ವಿವಿಧ ಯೋಜನೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೆಲುಕು ಹಾಕಿದ್ದಾರೆ.

‘ಪ್ರತಿಯೊಬ್ಬರಿಗೂ ವಿಶ್ವ ಪರಿಸರ ದಿನದ ಶುಭಾಶಯ. ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿಕೊಂಡಿರುವವರನ್ನು ನಾನು ಪ್ರಶಂಸಿಸುತ್ತೇನೆ. ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಬೆಳವಣಿಗೆ ಹೆಚ್ಚಿಸುವ ಬದ್ಧತೆಯನ್ನು ಪುನರುಚ್ಚರಿಸಲು ಈ ದಿನವು ಒಂದು ಅತ...


Read full story

‘ಪೆದ್ದಿ’ 90ರ ದಶಕದ ಹಿನ್ನೆಲೆಯಲ್ಲಿ ಸಾಗುವ ಸ್ಫೋರ್ಟ್ಸ್‌ ಆ್ಯಕ್ಷನ್‌ ಡ್ರಾಮಾ ಜಾನರ್‌ನ ಸಿನಿಮಾವಾಗಿದೆ. ಹೆಸರೇ ಇಲ್ಲದ ಒಂದು ಗುಡ್ಡಗಾಡು ಹಳ್ಳಿಯ ಜನರು ಹೊಟ್ಟೆಪಾಡಿಗಾಗಿ ವಿಜಯನಗರಕ್ಕೆ ವಲಸೆ ಹೋಗಿ ಕೂಲಿ ಕೆಲಸ ಮಾಡುತ್ತಿರುತ್ತಾರೆ. ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ಇವರು ತಮ್ಮೂರಿಗೆ ತಲುಪಲು ಒಂದು ದಿನವೇ ಬೇಕಾಗುತ್ತದೆ. ಈ ಊರಿನ ಜನರಿಗೆ ಯಾವುದೇ ಗುರುತಿನ ಚೀಟಿಯೂ ಇರುವುದಿಲ್ಲ. ಹಳ್ಳಿಯ ಪಕ್ಕದಲ್ಲೇ ರೈಲು ಹಾದುಹೋಗುತ್ತಿದ್ದರೂ ಅಲ್ಲಿ ರೈಲು ನಿಲ್ಲುವುದಿಲ್ಲ...


Read full story